Advertisement

ಸಿದ್ದು ಸರ್ಕಾರ 6 ತಿಂಗಳಲ್ಲಿ ಪತನ: ಬಿಎಸ್‌ವೈ

11:19 AM Mar 19, 2017 | |

ಗುಂಡ್ಲುಪೇಟೆ: ಜನರ ತೆರಿಗೆ ಹಣ ಹಾಗೂ ಕೇಂದ್ರ ಸರ್ಕಾರದ ಅನುದಾನ ಲೂಟಿಯಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಯಸ್ಸು ಇನ್ನು 6 ತಿಂಗಳು ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ತಾಲೂಕಿನಲ್ಲಿ ಶನಿವಾರ ಚುನಾವಣಾ ಪ್ರಚಾರ ನಡೆಸಿದ ಅವರು, ದರ್ಪ,ದುರಹಂಕಾರದಿಂದ ರಾಜ್ಯಭಾರ ಮಾಡುತ್ತಿರುವ ಸಿದ್ದರಾಮಯ್ಯಸರ್ಕಾರವು ಮುಂದಿನ 6 ತಿಂಗಳಲ್ಲಿ ಪತನಗೊಳ್ಳಲಿದೆ. ಇದು ಸತ್ಯ. ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next