Advertisement

ಮೂಡಿಗೆರೆ: ಬಿಜೆಪಿ ಸಂಸದರಿಗೆ ಹಿಂದೂಪರ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

03:21 PM Sep 16, 2021 | Team Udayavani |

ಚಿಕ್ಕಮಗಳೂರು: ಮೈಸೂರಿನಲ್ಲಿನ ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಹಿಂದೂ ಪರ ಕಾರ್ಯಕರ್ತರು ಇಂದು ಮೂಡಿಗೆರೆಯಲ್ಲಿ ಬಿಜೆಪಿ ಸಂಸದರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.

Advertisement

ಮೂಡಿಗೆರೆ ಬಸ್ ನಿಲ್ದಾಣದ ಸಮೀಪದ ಈ ಘಟನೆ ನಡೆದಿದ್ದು, ಸಂಸದರಾದ ತೇಜಸ್ವಿ ಸೂರ್ಯ ಪ್ರತಾಪ್ ಸಿಂಹಗೆ ಮುತ್ತಿಗೆ ಯತ್ನ ಮಾಡಲಾಯಿತು.

ಇದನ್ನೂ ಓದಿ:ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಆದೇಶ ರದ್ದು

ದೇವಸ್ಥಾನಗಳನ್ನು ಕೆಡವುತ್ತಿರುವುದನ್ನು ವಿರೋಧಿಸಿ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶನ ಮಾಡಿ ಆಕ್ರೋಶ ಹೊರ ಹಾಕಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next