Advertisement
ಮಡಿಕೇರಿಯಲ್ಲಿ ದಸರಾ ಸಮಿತಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಅವರು ಪ್ರಸ್ತುತ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು, ಸೂಕ್ಷ್ಮತೆಯಿಂದ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸ ಬೇಕಿದೆ. ಸಂಪ್ರದಾಯ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಚಾರ ಅಥವಾ ಲೋಪ ಉಂಟಾಗದಂತೆ ದಸರಾ ಆಚರಿಸಬೇಕು ಎಂದರು.
Advertisement
ಸರಳ ದಸರಾ ಆಚರಣೆ: ಸೋಮಣ್ಣ ಸಲಹೆ
01:09 PM Oct 05, 2020 | Suhan S |
Advertisement
Udayavani is now on Telegram. Click here to join our channel and stay updated with the latest news.