Advertisement

ಸಿಂಧನೂರಿನಲ್ಲಿ ಭೀಕರ ಅಪಘಾತ:ಮಕ್ಕಳು ಸೇರಿ ಒಂದೇ ಕುಟುಂಬದ 5 ಬಲಿ

09:31 AM May 20, 2017 | Team Udayavani |

ಸಿಂಧನೂರು: ಇಲ್ಲಿನ ಬೂದಿಹಾಳ ಕ್ಯಾಂಪ್‌ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. 

Advertisement

ಲಾರಿಯನ್ನು ಓವರ್‌ಟೇಕ್‌ ಮಾಡುವ ವೇಳೆ ಕಾರು ಢಿಕ್ಕಿಯಾಗಿ ಅದರಲ್ಲಿದ್ದ ಕೊಪ್ಪಳದ ಗಂಗಾವತಿ ಮೂಲದ ಹುಸೇನ್‌ ಪಾಷಾ(35), ಪತ್ನಿ ಮಲಾನಾ(30) ಮಕ್ಕಳಾದ ಸಾಬಿರಾ(14)ಅಲ್ಫಿಯಾ(8)ಗುಲಾಬಿ (5)ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ 8 ವರ್ಷದ ಸಾಫಿಯಾ ಬದುಕುಳಿದಿದ್ದು ಚಿಂತಾಜನಕ ಸ್ಥಿತಿಯಲ್ಲಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಿಂಧನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next