Advertisement

ಸಿಂಧನೂರಿನಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಭಾರಿ ಬೆಂಕಿ ಅವಘಡ

12:03 PM Feb 07, 2017 | Team Udayavani |

ರಾಯಚೂರು:ಜಿಲ್ಲೆಯ ಸಿಂಧನೂರಿನ ಹೊರವಲಯದಲ್ಲಿ  ಸೋಮವಾರ ಸಿಲಿಂಡರ್‌ ಸ್ಫೋಟಗೊಂಡು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 

Advertisement

ಸಿಲಿಂಡರ್‌ ಸಿಡಿದ ಪರಿಣಾಮ ಪಕ್ಕದಲ್ಲಿದ್ದ ಕಟ್ಟಿಗೆ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದ್ದು , 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಂಬುಗಳು ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. 

Advertisement

Udayavani is now on Telegram. Click here to join our channel and stay updated with the latest news.

Next