Advertisement

ಶಿರಸಿ: ಈಜಲು ಹೋದ‌ ವಿದ್ಯಾರ್ಥಿಗಳಿಬ್ಬರು ನೀರುಪಾಲು

05:43 PM Nov 05, 2022 | Team Udayavani |

ಶಿರಸಿ: ತಾಲೂಕಿನ ಎಸಳೆ ಕೆರೆಗೆ ಈಜಲು ಹೋದ‌ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶನಿವಾರ ನಡೆದಿದೆ.

Advertisement

ಮೃತ ದುರ್ದೈವಿ ವಿದ್ಯಾರ್ಥಿಗಳನ್ನು ಅಹಮದ್ ರಾಜಾ ಜನ್ನಿಗೇರಿ (14) ಹಾಗೂ ಕಾಸಿಂ ರಿಯಾಜ್ (14) ಎಂದು ಗುರುತಿಸಲಾಗಿದೆ. ಇಬ್ಬರೂ ಕಸ್ತೂರಬಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

ಪೋಲೀಸ್ ಹಾಗೂ ಅಗ್ನಿಶಾಮಕ ದಳದವರ ಸಹಾಯದಿಂದ ಶವವನ್ನು ಮೇಲಕ್ಕೆ ತೆಗೆಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next