Advertisement

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

10:07 AM Aug 27, 2024 | Team Udayavani |

ಸಿರಿಗೆರೆ: ಲಾರಿಗೆ ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ಸಂಭವಿಸಿದೆ.

Advertisement

ಮೃತ ಮಹಿಳೆಯನ್ನು ಸರೋಜಮ್ಮ(52) ಎನ್ನಲಾಗಿದೆ.

ಹಾವೇರಿಯ ಶಿವಬಸವ(50) ಹೃದಯಾಘಾರದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು ಶಿವಬಸವ ಅವರ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಹಾವೇರಿಗೆ ಕರೆತರಲಾಗುತ್ತಿತ್ತು ಈ ವೇಳೆ ಬಳೆಕಟ್ಟೆ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಆಂಬುಲೆನ್ಸ್ ನಲ್ಲಿದ್ದ ಶಿವಬಸವ ಅವರ ಸಂಬಂಧಿ ಸರೋಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಬುಲೆನ್ಸ್ ನಲ್ಲಿದ್ದ ಉಳಿದ ಇಬ್ಬರು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: Sandalwood: ಶಿವರಾಜ್‌ ಕುಮಾರ್ ‌ʼಭೈರತಿ ರಣಗಲ್‌ʼ ರಿಲೀಸ್‌ಗೆ ಡೇಟ್‌ ಫಿಕ್ಸ್

Advertisement

Udayavani is now on Telegram. Click here to join our channel and stay updated with the latest news.

Next