Advertisement

Sirsi: ಪುಣ್ಯ ಕ್ಷೇತ್ರದಲ್ಲಿ ಅವರ ಹೆಸರು ಬೇಡ!

03:47 PM Mar 08, 2024 | Team Udayavani |

ಶಿರಸಿ: ಇಂಥ ಪುಣ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಹೆಸರು ನೆನಪು ಮಾಡಿಕೊಳ್ಳಬಾರದು ಎನ್ನುವ ಮೂಲಕ ಸಂಸದ ಅನಂತಕುಮಾರ ಹೆಗಡೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

Advertisement

ಶುಕ್ರವಾರ ಅವರು ಶ್ರೀಕ್ಷೇತ್ರ ಯಾಣದಲ್ಲಿ ಶಿವರಾತ್ರಿ ನಿಮಿತ್ತ ಭೈರವೇಶ್ವರ ದೇವರಿಗೆ ಜಲಾಭಿಷೇಕ ನಡೆಸಿ ಪ್ರತಿಕ್ರಿಯೆ ನೀಡಿದರು.

ಟಿಕೆಟ್ ಕೊಡುವುದು ಪಕ್ಷದ ಕೆಲಸ. ಬೇರೆಯವರಿಗೇಕೆ ತಲೆಬಿಸಿ. ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ಬಿಜೆಪಿ ಗೆಲ್ಲುತ್ತದೆ ಎಂದೂ ಹೇಳಿದರು.

ಇದೇ ವೇಳೆ ದೇಶದ ಮೊದಲ ಭಾರತ ವೈಫೈ 7 ಸೇವೆಯನ್ನು ಲೋಕಾರ್ಪಣೆಗೊಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next