Advertisement

Sirsi: ಕಾರ್ಖಾನೆಯಲ್ಲಿ ಅಗ್ನಿ ಅವಘಡ… ಲಕ್ಷಾಂತರ ರೂಪಾಯಿ ನಷ್ಟ

04:02 PM Dec 14, 2023 | Team Udayavani |

ಶಿರಸಿ: ತಾಲೂಕಿನ ಕೊಳಗಿಬೀಸಿನಲ್ಲಿರುವ ಪೈಬರ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಸಂಭವಿಸಿದೆ.

Advertisement

ರಾಘವ ವಿಶ್ವೇಶ್ವರ ಹೆಗಡೆ ಮಶಿಗದ್ದೆ ಇವರಿಗೆ ಸೇರಿದ ಫ್ಯಾಕ್ಟರಿ ಇದಾಗಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ದಳದಿಂದ ಹರಸಾಹಸ ಪಟ್ಟಿದ್ದಾರೆ. ಗ್ರಾಮಸ್ಥರಿಂದಲೂ ಬೆಂಕಿ ಆರಿಸಲು‌ ಶ್ರಮಿಸಲಾಗಿದ್ದು, ಈ ವೇಳೆ ಬೆಂಕಿ ಪಕ್ಕದ ತೋಟಕ್ಕೂ ತಗಳುವುದನ್ನು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳು ತಪ್ಪಿಸಿದ್ದಾರೆ.

ಇದನ್ನೂ ಓದಿ: Mangaluru; ವಿಮಾನ ನಿಲ್ದಾಣದಲ್ಲಿ 60 ಲಕ್ಷ ರೂ.ಮೌಲ್ಯದ ಚಿನ್ನ ಜಪ್ತಿ

Advertisement

Udayavani is now on Telegram. Click here to join our channel and stay updated with the latest news.

Next