Advertisement

Sirsi ; ಪಂಚಾಯತ್ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

07:47 PM Oct 04, 2023 | Team Udayavani |

ಶಿರಸಿ: ತಾಲೂಕಿನ ಜಾನ್ಮನೆ ಪಂಚಾಯತ್ ನ ಬಿಲ್ ಕಲೆಕ್ಟರ್ ಕೃಷ್ಣಾನಂದ ನಾಯ್ಕ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

Advertisement

ಸಾರ್ವಜನಿಕರನ್ನು ಹಣಕ್ಕಾಗಿ ಪಿಡಿಸುತ್ತಿದ್ದ ಕೃಷ್ಣಾನಂದ ವ್ಯಕ್ತಿಯೊರ್ವರಿಂದ ಹಣ ಪಡೆಯುವಾಗ ಖೆಡ್ಡಾಕ್ಕೆ ಕೆಡವಿದ ಕಾರವಾರ ಲೋಕಾಯುಕ್ತ ಪೋಲಿಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ. ಪಂಚಾಯಿತಿಯಿಂದ ಸ್ವಲ್ಪ ದೂರದಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ‌ ನಡೆಸಿ ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next