Advertisement
ಕಲ್ಲು ತೂರಾಟದ ಬಳಿಕ ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಶಿರಸಿ ನಗರದ ವಿಕಾಸಾಶ್ರಮ ಮೈದಾನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದು, ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಚದುರಿಸಿದ್ದಾರೆ.
Advertisement
ಪರೇಶ್ ಸಾವು ದಳ್ಳುರಿಗೆ ಶಿರಸಿ ಉದ್ವಿಗ್ನ; ಗಾಳಿಯಲ್ಲಿ ಗುಂಡು
11:28 AM Dec 12, 2017 | Sharanya Alva |
Advertisement
Udayavani is now on Telegram. Click here to join our channel and stay updated with the latest news.