Advertisement

Sirsi: ಬಾಳುವ ಚಿನ್ನದ ಸರ ಅಪಹರಿಸಿದಾತ ಬಂಧನ

03:00 PM Sep 10, 2023 | Team Udayavani |

ಶಿರಸಿ: ಮಾಜಿ ಸಂಸದ ದೇವರಾಜ ನಾಯ್ಕ ಎಂಬವರ ಮನೆಯಲ್ಲಿ ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗಿಗೆ ಕೈ ಹಾಕಿ ಸುಮಾರು 3 ಲಕ್ಷ ರೂ. ಬೆಲೆ ಬಾಳುವ ಬಂಗಾರದ ಸರ ಅಪಹರಿಸಿಕೊಂಡು ಹೋಗಿದ್ದ ಅಂತರ ಜಿಲ್ಲಾ ಸುಲಿಗೆ ಕೊರ ಆರೋಪಿಯನ್ನು ಮಾರುಕಟ್ಟೆ ಠಾಣೆ ಪೋಲಿಸರು ಬಂಗಾರದ ಸರ ಸಮೇತವಾಗಿ ಬಂಧಿಸುವಲ್ಲಿ ಯಶಸ್ವಿಗಿದ್ದಾರೆ.

Advertisement

ಹಾನಗಲ್ ತಾಲೂಕಿನ ಪರಶುರಾಮ ಬಸಪ್ಪ ಸಣ್ಣಮನಿ ಬಂಧಿತ ಆರೋಪಿ.

ಡಿವೈಎಸ್ಪಿ ಗಣೇಶ ಕೆ.ಎಲ್. ಸಮರ್ಥ ಮಾರ್ಗದರ್ಶನ ಹಾಗೂ ಸಿಪಿಐ ರಾಮಚಂದ್ರ ನಾಯಕ್ ನೇತೃದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿಎಸ್ಐಗಳಾ ರತ್ನಾ ಕುರಿ, ಮಾಲಿನಿ ಮಸಬಾವಿ, ರಾಜಕುಮಾರ ಉಕ್ಕಲಿ, ಮಾಂತೇಶ ಕುಂಬಾರ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next