Advertisement

Sirsi: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

07:03 PM Oct 28, 2024 | Team Udayavani |

ಶಿರಸಿ: ತಾಲೂಕಿನ ಹಾರೂಗಾರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

Advertisement

ಆಡಳ್ಳಿಯ ಮನೋಜ ಹೆಗಡೆ (19)  ಮೃತಪಟ್ಟ ಯುವಕ.

ರಸ್ತೆ ಬದಿಯಲ್ಲಿ ಸಂಚಾರಕ್ಕೆ ತೊಡಕಾಗಿ ನಿಂತಿದ್ದ ಟ್ರಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದರು. ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next