Advertisement

ತಡೆಗೋಡೆ ಕುಸಿತ ಪ್ರಕರಣ: ಪರಿಹಾರ ವಿತರಣೆ

11:59 AM Aug 25, 2019 | Naveen |

ಸಿರುಗುಪ್ಪ: ತಾಲೂಕು ಕ್ರೀಡಾಂಗಣದಲ್ಲಿ ಹಚ್ಚೊಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ತಡೆಗೋಡೆ-ಸಜ್ಜಾ ಕುಸಿದು ಗಾಯಗೊಂಡಿದ್ದ 34 ವಿದ್ಯಾರ್ಥಿಗಳಲ್ಲಿ 18 ಜನರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

Advertisement

16 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಇಬ್ಬರಿಗೆ ಮೂಳೆ ಮುರಿತವಾಗಿದ್ದರಿಂದ ಶನಿವಾರ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬೈರಾಪುರ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನನಿಗೆ ಕಾಲುನೋವಿನ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next