Advertisement
ಶ್ರೀನಗರ ವಿಮಾನ ನಿಲ್ದಾಣದಲ್ಲಿ ಯೆಚೂರಿ ಬಂದಿಳಿಯುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿರುವ ಸಿಪಿಐಎಂ ಶಾಸಕ ಟಾರಿಗಾಮಿ ಅವರನ್ನು ಭೇಟಿಯಾಗಲು ಬರುವುದಾಗಿ ಯೆಚೂರಿ ಅವರು ಗವರ್ನರ್ ಗೆ ಮಾಹಿತಿ ನೀಡಿದ್ದರು. ಆದರೆ ಈ ಬಂಧನವನ್ನು ಖಂಡಿಸುವುದಾಗಿ ಸಿಪಿಐಎಂ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.
Advertisement
ಗುಲಾಂ ನಬಿ ಆಯ್ತು ಈಗ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಯೆಚೂರಿಗೆ ತಡೆ, ವಶಕ್ಕೆ
09:45 AM Aug 10, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.