Advertisement
ವಿವಿಐಪಿಗಳ ಸಂಚಾರದ ವೇಳೆ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಅವರು ಮೆಟ್ರೋ ಸೇವೆ ಆಯ್ಕೆ ಮಾಡಿಕೊಂಡರು ಎನ್ನಲಾಗಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, 2022ರೊಳಗೆ ಭಾರತದ ಆರ್ಥಿಕತೆ 5 ಲಕ್ಷಕೋಟಿ ಡಾಲರ್ ತಲುಪಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾ ವಿಲೀನ ಕುರಿತು ಪ್ರಸ್ತಾಪಿಸಿದ ಅವರು, ದೇಶದ ಹಿತಾಸಕ್ತಿಗಾಗಿ ಕಠಿಣ ನಿರ್ಧಾರ ಕೈಗೊಳ್ಳಲು ನಾವು ಹಿಂಜರಿಯುವುದಿಲ್ಲ ಎಂದಿದ್ದಾರೆ.
Advertisement
ಪ್ರಧಾನಿ ಮೋದಿ ಮೆಟ್ರೋ ಪಯಣ
06:00 AM Sep 21, 2018 | |
Advertisement
Udayavani is now on Telegram. Click here to join our channel and stay updated with the latest news.