Advertisement

ಚಿಕ್ಕಮಗಳೂರು: ಆಂಬುಲೆನ್ಸ್ ಉಚಿತವಾಗಿ ನೀಡಿ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ

09:36 AM Jul 22, 2022 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯ ಸಮಾಜ ಸೇವಕ ಹೆಚ್.ಎಂ. ಗೋಪಿಕೃಷ್ಣ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.

Advertisement

ತನ್ನ 48ನೇ ವರ್ಷದ ಹುಟ್ಟುಹಬ್ಬವನ್ನು ಗೋಪಿಕೃಷ್ಣ, ತರೀಕೆರೆ ಕ್ಷೇತ್ರದ ಜನರ ಉಪಯೋಗಕ್ಕಾಗಿ ಹೈಟೆಕ್ ಆಂಬ್ಯುಲೆನ್ಸ್ ಉಚಿತವಾಗಿ ನೀಡಿದರು. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೂ ನೋಟ್ ಬುಕ್ ಕಿಟ್, 500 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ,  ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಜನಸಾಮಾನ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಕೊರೋನ ವೇಳೆಯಲ್ಲೂ ಗೋಪಿಕೃಷ್ಣ ನಾಲ್ಕು ಆಂಬುಲೆನ್ಸ್ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next