Advertisement
ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇದೇ ಎಪ್ರಿಲ್ನಲ್ಲಿ ನಿವೃತ್ತಿಯಾಗಲಿದ್ದು, ಆ ಸ್ಥಾನಕ್ಕೆ ಫೆ. 27ರಂದು ಚುನಾವಣೆ ನಿಗದಿಯಾಗಿದೆ. ಆ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಬಿಜೆಪಿ ವರಿಷ್ಠರ ಭೇಟಿಗೆ ಪ್ರಯತ್ನ ನಡೆಸುತ್ತಿದ್ದು ಅಲ್ಲಿಂದ ಹಸುರು ಸಂಕೇತ ಬಂದರೆ ದಿಲ್ಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ.
Advertisement
ರಾಜ್ಯಸಭೆ ಮೇಲೆ ಸೋಮಣ್ಣ ಕಣ್ಣು- BJP ವರಿಷ್ಠರ ಭೇಟಿಗಾಗಿ ದಿಲ್ಲಿಗೆ ತೆರಳುವ ಸಾಧ್ಯತೆ
01:08 AM Jan 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.