Advertisement
ಈ ವೇಳೆ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರಸರ್ಕಾರದಿಂದ ಜನ ಬೇಸತ್ತು ಯಡಿಯೂರಪ್ಪನೇತೃತ್ವದ ಸರಕಾರ ತಂದಿದ್ದಾರೆ. ಸಮ್ಮಿಶ್ರ ಸರಕಾರ ದಿಂದ ಬೇಸತ್ತು 15 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ ಅವರೆಲ್ಲರೂ ಬಹುಮತದಿಂದ ಗೆಲ್ಲುವುದು ನಿಶ್ಚಿತ ಎಂದರು. ಶಿವಾಜಿನಗರದಲ್ಲಿ ಅಲ್ಪಸಂಖ್ಯಾತರು, ಹಿಂದು ಗಳು ಸೇರಿ ಎಲ್ಲಾ ಜಾತಿ ಧರ್ಮದವರು ಸಮಾನರಾಗಿದ್ದಾರೆ. ಈ ಭಾಗದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಶಿವಾಜಿನಗರದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಎಂ.ಸರವಣ ಅವರು ಪಾಲಿಕೆ ಸದಸ್ಯರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರಿಗೆ ಶಾಸಕ ರಾಗಿ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕು.
Advertisement
ಸರವಣ ಪರ ಸೋಮಣ್ಣ, ಜಗ್ಗೇಶ್ ಪ್ರಚಾರ
09:34 AM Dec 01, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.