Advertisement
ಡಿ. 19 ರಂದು ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು , ಡಿ. 20ರಂದು ಮುಂಜಾನೆ ಪಂಚಾಮೃತಾಭಿಷೇಕ, ಕಲಶಾಭಿಷೇಕ,ಬಲಿ,ಮಹಾಪೂಜೆ, ಷಷ್ಠಿ ಮಹೋತ್ಸವ ನೆರವೇರಿತು. ಸಂಪ್ರದಾಯದಂತೆ ದೇವರ ಬಲಿಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ಸ್ವಲ್ಪ ದೂರ ಎಳೆಯಲಾಯಿತು. ಕೋವಿಡ್ನಿಂದಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಸಂತೆ ವ್ಯಾಪಾರ ಕೂಡಾ ನಡೆಯಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಭಕ್ತರಿಗಾಗಿ ವಿಶೇಷ ಸರತಿಯ ಸಾಲಿನ ವ್ಯವಸ್ಥೆ ಮಾಡಲಾಗಿದ್ದು , ಭಕ್ತರು ದೇವರ ದರ್ಶನ ಪಡೆದರು.
Related Articles
Advertisement