Advertisement

ಸೊರಬ : ಸಿಡಿಲು ಬಡಿದು ಯುವ ರೈತ ಸಾವು

09:03 PM Apr 25, 2022 | Team Udayavani |

ಸೊರಬ: ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ.

ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನಾನು ತಂಡವನ್ನು ಪ್ರೀತಿಸುತ್ತೇನೆ: ರೋಹಿತ್‌ ಶರ್ಮ

Advertisement
Advertisement

Udayavani is now on Telegram. Click here to join our channel and stay updated with the latest news.

Next