Advertisement

ದಕ್ಷಿಣ ವಲಯ ಅಂತರ್‌ ವಿವಿ ಕಬಡ್ಡಿ ಆರಂಭ

11:46 PM Dec 11, 2019 | Sriram |

ಮಲ್ಪೆ: ಮಂಗಳೂರು ವಿಶ್ವವಿದ್ಯಾನಿಲಯ, ತೆಂಕನಿಡಿ ಯೂರು ಸರಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಯೋಜಕತ್ವದಲ್ಲಿ ತೆಂಕನಿಡಿ ಯೂರು ಕಾಲೇಜಿನಲ್ಲಿ 4 ದಿನಗಳ ಕಾಲ ನಡೆಯುವ ದಕ್ಷಿಣ ವಲಯ ಅಂತರ್‌ ವಿವಿ ಕಬಡ್ಡಿ ಪಂದ್ಯಾವಳಿಗೆ ವಿಧಾನ ಪರಿಷತ್‌ ಸದಸ್ಯ ಭೋಜೆಗೌಡ ಅವರು ಬುಧವಾರ ಚಾಲನೆ ನೀಡಿದರು.

Advertisement

ತೆಂಕನಿಡಿಯೂರು ಕಾಲೇಜಿನಲ್ಲಿ ಸ್ಥಾಪನೆಯಾಗಲಿರುವ ಒಳಾಂಗಣ ಕ್ರೀಡಾಂಗಣಕ್ಕೆ ತನ್ನ ಶಾಸಕತ್ವದ ನಿಧಿಯಿಂದ 5 ಲಕ್ಷ ರೂ. ಅನುದಾನವನ್ನು ನೀಡುವುದಾಗಿ ಘೋಷಣೆ ಮಾಡಿದರು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಶಾಸಕ ರಘುಪತಿ ಭಟ್‌ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next