Advertisement
ರಿಯಾಯಿತಿ ದರದ ಕ್ಯಾಂಟೀನ್ ತೆರೆಯಲು ಸ್ತ್ರೀ ಶಕ್ತಿ ಗುಂಪುಗಳು, ಸ್ವಸಹಾಯ ಸಂಘಗಳು, ವಿಧವೆಯರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಆಹಾರ ಸಿದ್ಧಪಡಿಸಲು ಅಗತ್ಯವಾದ ಆಹಾರ ಧಾನ್ಯ, ಬೇಳೆ-ಕಾಳು ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ಪೂರೈಕೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಎಲ್ಲ ಜಿಲ್ಲಾ, ತಾಲೂಕು ಆರೋಗ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕ್ಯಾಂಟೀನ್ ತೆರೆಯಲು ನಿಯಮಾನುಸಾರ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಸೂಚಿಸಲಾಗಿದೆ.
Advertisement
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಸೋವಿ ಆಹಾರ
03:45 AM Apr 05, 2017 | Harsha Rao |
Advertisement
Udayavani is now on Telegram. Click here to join our channel and stay updated with the latest news.