Advertisement

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

11:57 PM Sep 23, 2024 | Team Udayavani |

ಮಂಗಳೂರು: ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ಸೋಮವಾರ ಹೊಸದಿಲ್ಲಿಯ ಸಂಸತ್‌ ಭವನದಲ್ಲಿ ನಡೆದ ಕಾಮನ್ವೆಲ್ತ್‌ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು.

Advertisement

ಲೋಕಸಭಾಧ್ಯಕ್ಷ ಓಂ ಬಿರ್ಲಾ ಅಧ್ಯಕ್ಷತೆ ವಹಿಸಿದ್ದರು. ಖಾದರ್‌ ಅವರು 10ನೇ ಕಾಮನ್ವೆಲ್ತ್‌ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದಲ್ಲಿ ಭಾಗವಹಿಸಿ “ಸುಸ್ಥಿರ ಹಾಗೂ ಅಂತರ್ಗತ ಅಭಿವೃದ್ಧಿಯಲ್ಲಿ ಶಾಸಕಾಂಗ ಸಂಸ್ಥೆಗಳ ಪಾತ್ರ’ ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next