Advertisement

ಸ್ಪೀಕರ್‌ ಯು.ಟಿ. ಖಾದರ್‌ ಅವರಿಗೆ ‘ದಿ ಗ್ರೇಟ್‌ ಸನ್‌ ಆಫ್ ಇಂಡಿಯಾ’ ಪ್ರಶಸ್ತಿ

10:03 PM Jul 16, 2023 | Team Udayavani |

ಬೆಂಗಳೂರು: ಭಾನುವಾರ ದೆಹಲಿಯ ಇಂಡಿಯಾ ಇಂಟರ್‌ ನ್ಯಾಷನಲ್‌ ಸೆಂಟರ್‌ ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್‌ ಸನ್‌ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಮೂರ್ತಿ ವಿ. ಗೋಪಾಲ್‌ ಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next