ಅವರು ಉಡುಪಿ ಬಾಲಕಿಯರ ಪ.ಪೂ. ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Advertisement
ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಧನ ಸಹಾಯ ನೀಡಿ ಪ್ರೋತ್ಸಾಹ ನೀಡಿದ ಆಲ್ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ನಕ್ರೆ ಸುರೇಂದ್ರನಾಥ ಶೆಟ್ಟಿ ಮತ್ತು ಉಡುಪಿ ಬೈಲೂರು ಕೆ. ಲಕ್ಷ್ಮೀನಾರಾಯಣ ಭಟ್ ಅವರನ್ನು ಸಚಿವರು ಸಮ್ಮಾನಿಸಿದರು. ದ.ಕ. ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಶನ್ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ಸಂಸ್ಥೆಯ ಪ್ರಾಂಶುಪಾಲ ಜಗದೀಶ್ ಕುಮಾರ್, ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ, ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ಸಕೀರ್ ಎಂ. ಹಾವಂಜೆ, ಎಸ್ಡಿಎಂಸಿ ಉಪಾಧ್ಯಕ್ಷ ಪ್ರಕಾಶ್ ಅಂದ್ರಾದೆ, ಕೇದಾರನಾಥ ಕಿಶೋರ್ ಹೆಗ್ಡೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶ್ರೀಲಕ್ಷ್ಮೀ, ಕಾರ್ಯದರ್ಶಿ ಪ್ರತೀûಾ ಉಪಸ್ಥಿತರಿದ್ದರು.