Advertisement

ಅಡಿಕೆ ಕೊಳೆರೋಗಕ್ಕೆ ಔಷಧ: ಯಂತ್ರ ಆವಿಷ್ಕಾರ

05:30 AM May 28, 2018 | Karthik A |

ವಿಟ್ಲ: ವಿಟ್ಲ ಸಿ.ಪಿ.ಸಿ.ಆರ್‌.ಐ.ಯಲ್ಲಿ ಅಡಿಕೆ ಕೊಳೆ ರೋಗ ನಿಯಂತ್ರಣಕ್ಕೆ ನೆಲದಿಂದಲೇ ಔಷಧ ಸಿಂಪಡಿಸಲು ಆವಿಷ್ಕರಿಸಿದ ಯಂತ್ರದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲು ಮತ್ತು ಅಡಿಕೆ ಬೆಳೆಗಾರರಿಗೆ ಪರಿಣಾಮಕಾರಿ ಫಲಿತಾಂಶ ಲಭ್ಯವಾಗಲು ಅವಶ್ಯವಾದ ಸಲಹೆಗಳನ್ನು ನೀಡಲು ಮೇ 30ರಂದು ಬೆಳಗ್ಗೆ 11.30ಕ್ಕೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

Advertisement

ಅಡಿಕೆ ಬೆಳೆಗಾರರ ಕೂಲಿ ಕಾರ್ಮಿಕರ ಸಮಸ್ಯೆ ನಿವಾರಿಸುವಲ್ಲಿ ಹೇಗೆ ಸಹಕಾರಿ ಯಾಗುತ್ತದೆ ಮತ್ತು ಕೃಷಿಕರು ಈ ಯಂತ್ರವನ್ನು ಬಳಸುವ ಕ್ರಮವನ್ನು ಅರಿತುಕೊಳ್ಳಲು ಈ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಬಹುದಾಗಿದೆ ಎಂದು ನಿರ್ದೇಶಕ ಡಾ| ಪಿ. ಚೌಡಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next