Advertisement

Ayodhya: ಮಂಗಳೂರಿನಿಂದ ಅಯೋಧ್ಯೆಗೆ ವಿಶೇಷ ರೈಲು

12:49 AM Feb 08, 2024 | Team Udayavani |

ಮಂಗಳೂರು: ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯ ಮತ್ತೂರು-ದರ್ಶನ ನಗರ್‌-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್‌ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ.

Advertisement

ಫೆ. 8ರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ, 6ಕ್ಕೆ ತೆರಳುವ ಈ ರೈಲು ಫೆ. 11ರಂದು ಮುಂಜಾನೆ ಅಯೋಧ್ಯೆಯ ದರ್ಶನ್‌ನಗರ ನಿಲ್ದಾಣ ತಲುಪಲಿದೆ. ಫೆ. 12ರಂದು ಬೆಳಗ್ಗೆ 8ಕ್ಕೆ ಅಯೋಧ್ಯೆಯಿಂದ ಹೊರಟು ಫೆ. 14ರ ಸಂಜೆ ಮಂಗಳೂರು ಜಂಕ್ಷನ್‌ ತಲುಪಲಿದೆ.

Advertisement

Udayavani is now on Telegram. Click here to join our channel and stay updated with the latest news.

Next