Advertisement
ಟ್ವಿಟರ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಯಾವತಿ, “2017ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದಲ್ಲಿ ಆ ಪಕ್ಷದ ನಾಯಕರು ಹಾಗೂ ಸಚಿವರು ತಮ್ಮ ಮೇಲಿದ್ದ ಕೇಸುಗಳಿಂದ ಬಚಾವಾಗುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಜ್ಯದೆಲ್ಲೆಡೆ ಥಳಿಸಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿದ್ದು ವಿಶ್ವದಲ್ಲಿ ಭಾರತಕ್ಕೆ ಅಪಖ್ಯಾತಿ ತಂದುಕೊಟ್ಟಿವೆ. ನ್ಯಾಯಾಲಯಗಳೇ ಸ್ವಯಂ ಪ್ರೇರಣೆಯಿಂದ ಈ ಪ್ರಕರಣಗಳಲ್ಲಿ ಮಧ್ಯೆ ಪ್ರವೇಶಿಸಬೇಕಾದ ಪ್ರಮೇಯ ಬಂದಿದೆ’ ಎಂದು ಟೀಕಿಸಿದ್ದಾರೆ. Advertisement
ಯೋಗಿ ಹೇಳಿಕೆಗೆ ಮಾಯಾ ಕಿಡಿ
12:30 AM Mar 22, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.