Advertisement

ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

06:50 AM Aug 03, 2017 | Team Udayavani |

ಉಡುಪಿ: ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸುವರ್ಣ ಸಂಗಮದ ಅಂಗವಾಗಿ ಪರ್ಕಳ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇಗುಲದಲ್ಲಿ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.

Advertisement

ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಹೇಶ ಠಾಕೂರ್‌ ಅವರು ಬಿಡುಗಡೆಗೊಳಿಸಿದರು. ಪ್ರ. ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಕೋಶಾಧಿಕಾರಿ ಪ್ರಮೋದ್‌ ಕುಮಾರ್‌, ಆಚರಣಾ ಸಮಿತಿ ಕಾರ್ಯದರ್ಶಿ ಮನೋಜ್‌ ಹೆಗ್ಡೆ, ಸಮಿತಿ ಸದಸ್ಯರಾದ ಸದಾನಂದ ಪರ್ಕಳ, ಸಚ್ಚಿದಾನಂದ ನಾಯಕ್‌, ದುರ್ಗಾದಾಸ್‌ ರೈ, ಮುರಳೀಧರ ನಕ್ಷತ್ರಿ, ಗಣೇಶ ಪಾಟೀಲ್‌, ಮಂಜುನಾಥ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next