Advertisement
ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಶನಿವಾರ ಶಾಸಕ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಉಭಯ ಶ್ರೀಗಳಿಂದ ಆಶೀರ್ವಾದ ಪಡೆದು ಮಾತನಾಡಿದರು. ಇಷ್ಟೊಂದು ಸುದೀರ್ಘ ಅವ ಧಿ ಎಂದು ನಾನು ಕ್ಷೇತ್ರ ಬಿಟ್ಟವನಲ್ಲ. ಆದರೇ ಕೋವಿಡ್ ಸೋಂಕಿತನಾಗಿ ತಿಂಗಳುಗಟ್ಟಲೇ ಆಸ್ಪತ್ರೆ ಸೇರಿದ ಪರಿಣಾಮ ಇದೇ ಮೊದಲ ಬಾರಿಗೆ ಇಷ್ಟು ದಿನ ಕ್ಷೇತ್ರದ ಜನರಿಂದ ದೂರ ಉಳಿಯುವಂತಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.
Advertisement
ಶಾಸಕ ಈಶ್ವರ ಖಂಡ್ರೆಗೆ ಶ್ರೀಗಳಿಂದ ಸನ್ಮಾನ
07:36 PM Jun 22, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.