Advertisement

Sri Raghavendra Swami ಮಧ್ಯಾರಾಧನೆ; ರಥ ಎಳೆದ ನಟ ಜಗ್ಗೇಶ್

05:05 PM Sep 01, 2023 | Team Udayavani |

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನೆ ಮಹೋತ್ಸವದ ಮಧ್ಯಾರಾಧನೆ ವಿಜೃಂಭಣೆಯಿಂದ ಜರುಗಿತು.

Advertisement

ರಾಯರ ಮೂಲ ಬೃಂದಾವನಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಸಬುಧೇಂದ್ರ ತೀರ್ಥರು ಮಹಾಪಂಚಾಮೃತ ಅಭಿಷೇಕ ನೆರವೇರಿಸಿದರು. ಬಳಿಕ ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ಅದ್ದೂರಿಯಿಂದ ನೆರವೇರಿತು.

ರಾಜ್ಯಸಭೆ ಸದಸ್ಯ ಹಾಗೂ ನಟ ಜಗ್ಗೇಶ್ ಹಾಗೂ ಅವರ ಸಹೋದರ ಕೋಮಲ್ ರಥವನ್ನು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಸಹಸ್ರಾರು ಭಕ್ತರು ನೆರೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next