Advertisement

Shivapadi; ಪಂಡಾರಪುರ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

10:40 PM Sep 10, 2023 | Team Udayavani |

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ದಿ ಟ್ರಸ್ಟ್ ಮತ್ತು ಉಮಾಮಹೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಸೆ.9 ರಂದು ಪಂಡಾರಪುರ ಶ್ರೀ ವಿಟ್ಠಲ ರುಕ್ಮಿಣಿ ದೇವಸ್ಥಾನ ದಲ್ಲಿ ಭಜನಾ ಕಾರ್ಯಕ್ರಮ ನಡೆಸಲಾಯಿತು. ಬಳಿಕ ಶ್ರೀ ವಿಟ್ಠಲ ರುಕ್ಮಿಣಿ ದೇವರ ದರ್ಶನ ಪಡೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಯವರು ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ರವರನ್ನು ಗೌರವಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next