Advertisement

“ಸಾಧನೆಯ ಸೋಪಾನಗಳು’ಪುಸ್ತಕ ಬಿಡುಗಡೆ

10:42 PM Apr 23, 2022 | Team Udayavani |

ಬೆಂಗಳೂರು: ಬದುಕಿನ ದಾರಿಯನ್ನು ಸಾಧನೆಯ ಮೆಟ್ಟಿಲ ನ್ನಾಗಿಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.

Advertisement

ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮ ಮತ್ತು ಬೆಂಗಳೂರಿನ ವಿವೇಕಹಂಸ ಬಳಗ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ವಾಮಿ ಜಪಾನಂದಜೀ ಮಹಾರಾಜ್‌ ಅವರ ಲೇಖನಗಳ ಗುತ್ಛ “ಸಾಧನೆಯ ಸೋಪಾನಗಳು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಬೇಲಿಮಠ ಮಹಾಸಂಸ್ಥಾನದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಜಪಾನಂದ ಸ್ವಾಮೀಜಿ ಉಪಸ್ಥಿತರಿದ್ದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next