Advertisement

Sringeri: ರಸ್ತೆ ಮಧ್ಯೆ ಹೊತ್ತಿ ಉರಿದ ಓಮ್ನಿ ಕಾರು

12:09 PM Aug 26, 2024 | Team Udayavani |

ಚಿಕ್ಕಮಗಳೂರು: ರಸ್ತೆ ಮಧ್ಯೆ ಧಗ-ಧಗ ಓಮ್ನಿ ಕಾರು ಹೊತ್ತಿ ಉರಿದ ಘಟನೆ ಶೃಂಗೇರಿ ಪಟ್ಟಣದಲ್ಲಿ ಸೋಮವಾರ (ಆ.26) ನಡೆದಿದೆ.

Advertisement

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ

ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರು ಬೇಗಾರು ಗ್ರಾಮದಿಂದ ಶೃಂಗೇರಿಗೆ ಬರುತ್ತಿತ್ತು.

ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next