Advertisement
ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಗಾಂಧಿನಗರ ನಿವಾಸಿಗಳಾದ ಅರುಣ್ ಹಾಗೂ ಸಿರಾಜ್ ಬಂಧಿತರು. ಕೆ.ಆರ್.ಪೇಟೆಯ ತೆಂಡೆ ಕೆರೆ ಸಂತೆಯಿಂದ ಕರು ಗಳನ್ನು ಮೈಸೂರಿನ ಕಸಾಯಿಖಾನೆಗೆ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
Advertisement
Srirangapatna; ಕಾರಿನಲ್ಲಿ ಜಾನುವಾರು ಸಾಗಾಟ:ಉಸಿರುಗಟ್ಟಿ 6 ಕರುಗಳು ಸಾವು
10:40 PM Jun 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.