Advertisement

ಶ್ರೀರಂಗಪಟ್ಟಣ:ಕಲ್ಲು ತುಂಬಿದ ಟ್ರ್ಯಾಕ್ಟರ್‌ ಪಲ್ಟಿ;ಮೂವರ ದುರ್ಮರಣ 

04:22 PM May 29, 2018 | Team Udayavani |

ಶ್ರೀರಂಗಪಟ್ಟಣ: ತಾಲೂಕಿನ ನೇರಲಕೆರೆ ಬಳಿ ಕಲ್ಲು ತುಂಬಿದ ಟ್ರ್ಯಾಕ್ಟರ್‌ ರಸ್ತೆ ಬದಿಯ ಹಳ್ಳಕ್ಕೆ  ಪಲ್ಟಿ  ಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಅವಘಡ ಮಂಗಳವಾರ ಸಂಭವಿಸಿದೆ. 

Advertisement

ನಿಖೀಲ್‌ ಪ್ರವೀಣ್‌ , ಪ್ರಮೋದ್‌ ಎನ್ನುವವರು ಟ್ರ್ಯಾಕ್ಟರ್‌ನಲ್ಲಿದ್ದ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. 

ಕಿರಿದಾದ ರಸ್ತೆ ರಸ್ತೆ ಅಲೀಕರಣಕ್ಕಾಗಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ ಎಂದು ಹೇಳಲಾಗಿದೆ. 

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next