Advertisement

Protest: ತಮಿಳುನಾಡಿಗೆ ಕಾವೇರಿ ನೀರು… ಸರಕಾರದ ವಿರುದ್ಧ ರೈತರಿಂದ ಬಾರ್ ಕೋಲು ಚಳುವಳಿ

12:59 PM Sep 01, 2023 | Team Udayavani |

ಶ್ರೀರಂಗಪಟ್ಟಣ: ಪ್ರತೀ ದಿನ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಮುಖಂಡರು ಬಾರುಕೋಲು ಚಳುವಳಿ ಆರಂಭಿಸಿದರು.

Advertisement

ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ ಮುಖಂಡ ಕೆ.ಎಸ್ ನಂಜುಂಡೇಗೌಡ ಹಾಗೂ ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ಬಲ್ಲೆನಹಳ್ಳಿ ನೇತೃತ್ವದಲ್ಲಿ ಮೈಸೂರು ಬೆಂಗಳೂರು ಹೆದ್ದಾರಿಯ ಪಟ್ಟಣದ ಕುವೆಂಪು ವೃತ್ತದಲ್ಲಿ ಸಮಿತಿ‌ ಮುಖಂಡರು ಜಮಾಯಿಸಿ ಬಾರು ಕೋಲು ಹಿಡಿದು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಮುಖ್ಯ ಬೀದಿಯಲ್ಲಿ ಬಾರುಕೋಲು ಹಿಡಿದು ತಾಲೂಕು ಕಚೇರಿವರೆಗೆ‌ ಮೆರವಣಿಗೆ ನಡೆಸಿದರು. ಮುಖಂಡರಾದ ಮಹದೇವು, ಕೃಷ್ಣ, ಸೇರಿದಂತೆ ಇತರರು ಇದ್ದರು. ಪೋಲೀಸರು ಬಿಗಿ ಭದ್ರತೆ ವಹಿಸಿದರು.

ಇದನ್ನೂ ಓದಿ: Samudra Puja: ಮಂಗಳೂರು, ಮಲ್ಪೆಯಲ್ಲಿ ಮತ್ಸ್ಯ ಸಮೃದ್ಧಿಗಾಗಿ ಸಮುದ್ರ ಪೂಜೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next