Advertisement
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ಎಸ್ಡಿಪಿಐ ಮತ್ತು ಪಿಎಫ್ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋರಿಸಿದ್ದರು. ಇಂತಹ ಕೃತ್ಯಗಳಿಂದಾಗಿ ತಮ್ಮ ಬದಕು ಅಸುರಕ್ಷಿತವಾಗಿದೆ ಎನ್ನುವ ಭಾವನೆ ರಾಜ್ಯದ ಸಾಮಾನ್ಯ ಜನರಲ್ಲಿ ಮೂಡಿಸಿದೆ ಎಂದರು.
Advertisement
Hubli; ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರಕಾರ ಸಹಕಾರ: ಪ್ರಹ್ಲಾದ ಜೋಶಿ
01:16 PM Mar 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.