Advertisement
ಪಟ್ಟಣದ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ಕ್ರೀಡಾಪಟು ದಿ.ರವಿಕುಮಾರ್ ಅವರ ಸ್ಮರಣಾರ್ಥ ಯಂಗ್ ಬಾಯ್ಸ ಕ್ರಿಕೆಟರ್ ವತಿಯಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಮಂಡಲಾಧ್ಯಕ್ಷ ಡಾ.ಪಿ.ಎಂ. ಮಂಜುನಾಥ ಮಾತನಾಡಿ, ಯುವ ಜನತೆಯು ಕ್ರೀಡೆಗಳನ್ನು ಆಡುವ ಮೂಲಕ ಆರೋಗ್ಯವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ. ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಿ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳು ಪ್ರಯೋಜನಕಾರಿಯಾಗಿವೆ. ಯುವ ವಿದ್ಯಾರ್ಥಿಗಳು ನಿಗ ದಿತ ಬಿಡುವಿನ ವೇಳೆಯಲ್ಲಿ ಕ್ರೀಡೆಗಳನ್ನು ಅಭ್ಯಾಸ ಮಾಡಿ ಕ್ರೀಡಾಮನೋಭಾವ ರೂಢಿಸಿಕೊಂಡು ಸ್ಪರ್ಧಿಸಿ ಆಡಿ ಗೆಲುವು ಪಡೆಯಬೇಕು ಎಂದರು.
Advertisement
ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ
08:17 PM Mar 12, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.