Advertisement
ನವದೆಹಲಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಅವರು ಈ ಪ್ರಸ್ತಾಪ ಮಾಡಿದ್ದಾರೆ. ಕೇಂದ್ರ ಸರ್ಕಾರ 2 ಬಾರಿ ತೈಲೋತ್ಪನ್ನಗಳ ಮೇಲೆ ಅಬಕಾರಿ ಸುಂಕ ಇಳಿಕೆ ಮಾಡಿದೆ ಎಂದು ಹೇಳಿಕೊಂಡರು. ಕೆಲವು ರಾಜ್ಯಗಳಲ್ಲಿ ಇರುವ ಹಣದುಬ್ಬರ ಪ್ರಮಾಣ ರಾಷ್ಟ್ರೀಯ ಮಟ್ಟಕ್ಕಿಂತ ಹೆಚ್ಚಾಗಿದೆ ಎಂದರು ನಿರ್ಮಲಾ ಸೀತಾರಾಮನ್.
Advertisement
ಹಣದುಬ್ಬರ ನಿಯಂತ್ರಣಕ್ಕೆ ರಾಜ್ಯಗಳ ಕೊಡುಗೆ ಬೇಕು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
08:28 PM Sep 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.