Advertisement
ಗ್ರಾ.ಪಂ.ಗೆ ಸವಾಲಾಗಿ ಪರಿಣಮಿಸಿದ ತ್ಯಾಜ್ಯ ವಿಲೇವಾರಿ !ಕಳೆದ ಹಲವು ದಿನಗಳಿಂದಲೂ ಹೋಟೆಲ್, ಇನ್ನಿತರ ತ್ಯಾಜ್ಯಗಳನ್ನು ರಸ್ತೆಯ ಇಕ್ಕೆಲದಲ್ಲಿ ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಪರಿಣಾಮ ಈ ಭಾಗದಲ್ಲಿ ಬೀದಿ ನಾಯಿಗಳ ಸಂಖ್ಯೆ ಕೂಡಾ ಅಧಿಕವಾಗಿದ್ದು , ಪರಿಸರ ಗಬ್ಬುನಾರುತ್ತಿದೆ . ಪ್ರಸ್ತುತ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸ್ಥಳೀಯಾಡಳಿತ ತತ್ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. Advertisement
ಸಾರ್ವಜನಿಕ ಸ್ಥಳದಲ್ಲಿ ಗಬ್ಬು ನಾರುತ್ತಿದೆ ತ್ಯಾಜ್ಯಗಳ ರಾಶಿ
06:01 PM Apr 05, 2019 | Sriram |
Advertisement
Udayavani is now on Telegram. Click here to join our channel and stay updated with the latest news.