Advertisement
ಜಮ್ಮು-ಕಾಶ್ಮೀರ, ಉತ್ತರಾಖಂಡ, ಹಿಮಾಚಲಪ್ರದೇಶ, ಹರ್ಯಾಣ, ದೆಹಲಿ, ಚಂಡೀಗಡ, ಪಶ್ಚಿಮ ಉತ್ತರ ಪ್ರದೇಶ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಗಂಟೆಗೆ 50ರಿಂದ 70 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಮೇ 11ರವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ. ಆದರೆ, ಗಾಳಿಯ ತೀವ್ರತೆಯು ಮೇ 2ರ ಧೂಳುಬಿರುಗಾಳಿಗಿಂತ ಕಡಿಮೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಅಂದಿನ ಬಿರುಗಾಳಿಗೆ ಉತ್ತರಪ್ರದೇಶ, ರಾಜಸ್ಥಾನದಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
Advertisement
ಉ.ಭಾರತದಲ್ಲಿಂದು ಬಿರುಗಾಳಿ ಹಾವಳಿ
06:00 AM May 08, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.