Advertisement

S1EP – 449: ಸಾತ್ವಿಕ ಹಾಗು ದೈವಭಕ್ತ ಬರ್ಬರಿ

06:17 PM Jul 20, 2024 | Adarsha |

ಅರ್ಜುನನ ಮೊಮ್ಮಗ, ಅಂದ್ರೆ .. ಅರ್ಜುನನ ಮಗ ಘಟೋದ್ಗಜನ ಮಗ ‘ಬರ್ಬರಿ’ ಮಹಾನ್ ಸಾತ್ವಿಕ ಹಾಗು ದೈವ ಭಕ್ತ.. ಅವನ ಬದುಕಿನ ಘಟನೆ ಇದು. ಒಂದು ಬಾರಿ ಋಷಿ ಮುನಿಗಳು ಅಪೂರ್ವವಾದ ಯಾಗದ ಸಂಕಲ್ಪವೊಂದನ್ನು ಮಾಡಿದರು. ಲೋಕಹಿತಕ್ಕಾಗಿ ಮಾಡುವ ಈ ಯಜ್ಞಕ್ಕೆ ಯಾವುದೇ ವಿಗ್ನವಾಗದಂತೆ ಕಾಯುವ ವೀರ ಧೀರನ ಅಗತ್ಯ ಇತ್ತು. ಬರ್ಬರಿಯೇ ಈ ಕೆಲಸಕ್ಕೆ ಯೋಗ್ಯ ಎಂದು ಅವನಲ್ಲಿ ವಿನಂತಿ ಮಾಡಿದರು.. ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.

Advertisement

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next