Advertisement

ಚಿಕ್ಕಮಗಳೂರು: ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

02:35 PM Jul 02, 2021 | Team Udayavani |

ಚಿಕ್ಕಮಗಳೂರು: ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ದೊಣ್ಣೆಗಳಿಂದ ಬಡಿದಾಡಿದ ಘಟನೆ ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ನಡೆದಿದೆ.

Advertisement

ಯುವಕರು, ಮಹಿಳೆಯರು ದೊಣ್ಣೆಗಳನ್ನು ಹಿಡಿದುಕೊಂಡು ಹೊಡೆದಾಡಿದ್ದಾರೆ. ಹೊಡೆದಾಟದಲ್ಲಿ ಎರಡು ಗುಂಪಿನವರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಪರಿಣಾಮ ಕೆಲವರು ಅಸ್ಪತ್ರೆ ದಾಖಲಾಗಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು ಡಿಸಿ ಕಚೇರಿ ಎದುರು ಮಾಜಿ ಶಾಸಕ ವೈ.ಎಸ್.ವಿ ದತ್ತ ಮೌನ ಪ್ರತಿಭಟನೆ

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎರಡೂ ಕಡೆಯಿಂದಲೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

Advertisement

ಇದನ್ನೂ ಓದಿ: ಅಣ್ಣೂರುಕೇರಿಯ ಸಿಆರ್ ಪಿಎಫ್ ಯೋಧ ದೆಹಲಿಯಲ್ಲಿ ಸಾವು

Advertisement

Udayavani is now on Telegram. Click here to join our channel and stay updated with the latest news.

Next