Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ. ಆದರೆ ಆ ಸಂಘಟನೆ ಇನ್ನೂ ಜೀವಂತವಾಗಿದೆಯೇ ಎನ್ನುವುದನ್ನು ಪೊಲೀಸರು ಪತ್ತೆ ಮಾಡಬೇಕಿದೆ. ಸಮಾಜದಲ್ಲಿ ಅಶಾಂತಿ ವಾತಾವರಣ ಹುಟ್ಟು ಹಾಕುವವರ ವಿರುದ್ಧ ರಾಜ್ಯ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಬೇಕು. ನಾವು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕಿದೆ. ಅವರ ರೀತಿ ಮಚ್ಚು, ಲಾಂಗ್ ಹಿಡಿದುಕೊಂಡು ಹೋಗಲು ಸಾಧ್ಯವಿಲ್ಲ. ಈ ರೀತಿ ಗೂಂಡಾಗಿರಿ ನಡೆಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Advertisement
ಗೂಂಡಾಗಿರಿ ಮಾಡುವವರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ
09:57 PM Oct 25, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.