Advertisement

Manipal: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

11:58 PM Oct 16, 2023 | Team Udayavani |

ಮಣಿಪಾಲ: ಇಲ್ಲಿನ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಉತ್ತರ ಪ್ರದೇಶ ಮೂಲದ ಅಸ್ತಿತ್ವ ರಾಥೋಡ್‌ (19) ಮೃತ ವಿದ್ಯಾರ್ಥಿ. ಇವರ ತಂದೆ ಅ.13ರಂದು ಫೋನ್‌ ಕರೆ ಮಾಡಿ ಉತ್ತಮವಾಗಿ ವಿದ್ಯಾಭ್ಯಾಸ ಮಾಡುವಂತೆ ತಿಳಿಸಿದ್ದರು. ಇದೇ ವಿಚಾರವಾಗಿ ಮನನೊಂದಿದ್ದ ಆತ ಅ.14ರಂದು ಸಂಜೆ ಎಂಐಟಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next