Advertisement

Hubli: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೈಲ್‌ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹ*ತ್ಯೆ

04:08 PM Sep 13, 2024 | Team Udayavani |

ಹುಬ್ಬಳ್ಳಿ: ಧಾರವಾಡದ ಎನ್‌ಟಿಟಿಎಫ್‌ ‌ನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೊಬ್ಬ ಸೆಮಿಸ್ಟರ್ ಪರೀಕ್ಷೆಯಲ್ಲಿ ಅನುತೀರ್ಣವಾಗಿದ್ದಕ್ಕೆ ಮನನೊಂದು ಇಲ್ಲಿನ ಕೇಶ್ವಾಪುರದ ನಾಗಶೆಟ್ಟಿಕೊಪ್ಪದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.

Advertisement

ಪ್ರಸಾದ ಹುಲ್ಲಂಬಿ (19) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗಣೇಶ ಹಬ್ಬಕ್ಕೆಂದು ಮನೆಗೆ ಬಂದಿದ್ದ ಈತನು ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next