Advertisement

ಸುಬ್ರಹ್ಮಣ್ಯ ಗುಡ್ಡ ಕುಸಿದು ಮಕ್ಕಳು ಮೃತಪಟ್ಟ ಪ್ರಕರಣ: ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

09:01 AM Aug 02, 2022 | Team Udayavani |

ಸುಬ್ರಹ್ಮಣ್ಯ : ನಿನ್ನೆ ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೆ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಭೇಟಿ ನೀಡಿದರು.

Advertisement

ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಪಿಡಿಒ ಶೇಖರ್ ಯು.ಡಿ. ಸೇರಿದಂತೆ ಅಧಿಕಾರಿಗಳು ಜತೆಗಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next