Advertisement
ವೀರಾಜಪೇಟೆಯ ಮೊಹಿದ್ದೀನ್ ಅವರ ಕುಟುಂಬ ಸೂಡಾನಿನ ತೀವ್ರ ಸಂಘರ್ಷದ ಪ್ರದೇಶವಾದ ಖಾರ್ತೋಮ್ನಲ್ಲಿ ಸಿಲುಕಿತ್ತು. ಜಿಲ್ಲಾ ವಿಪತ್ತು ನಿರ್ವಹಣ ಕೇಂದ್ರಕ್ಕೆ ಈ ಬಗ್ಗೆ ಮಾಹಿತಿ ಬಂದ ಕೂಡಲೆ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ್ ಅವರು ಜಿಲ್ಲಾ ವಿಪತ್ತು ನಿರ್ವಹಣ ಪರಿಣಿತ ಆರ್.ಎಂ. ಅನನ್ಯ ವಾಸುದೇವ್ ಅವರಿಗೆ ಈ ಕಾರ್ಯಾಚರಣೆಯ ಜವಾಬ್ದಾರಿಯನ್ನು ವಹಿಸಿದ್ದರು.
Advertisement
ಸೂಡಾನ್ ಸಂಘರ್ಷ: ವೀರಾಜಪೇಟೆ ತಾಲೂಕಿನ ಕುಟುಂಬ ಸುರಕ್ಷಿತ
12:31 AM May 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.